ಜನ ಮನದ ನಾಡಿ ಮಿಡಿತ

Advertisement

ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲೆ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ

ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲೆಯ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳಿಂದ ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣ ಮಾಡಿದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ ಇವರನ್ನು ಮಧ್ಯ ರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಪೋಲೀಸ್ ಇಲಾಖೆಯ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಈ ಸಂಧರ್ಭದಲ್ಲಿ ಹಿಂ.ಜಾ‌ ವೇ‌ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಾಮದಾಸ್ ಬಂಟ್ವಾಳ ಮಾತನಾಡಿದರು, ಹಾಗೂ ಪ್ರಮುಖರಾದ ರವಿರಾಜ್ ಬಿ.ಸಿ. ರೋಡ್, ರತ್ನಾಕರ ಶೆಟ್ಟಿ, ಮಂಗಳೂರು ಮಹಾನಗರ ಜಿಲ್ಲಾ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಪ್ರಮುಖರಾದ ಸಮಿತ್ ರಾಜ್ ದರೆಗುದ್ದೆ, ಪ್ರಕಾಶ್ ಕುಂಪಲ, ಅರುಣ್ ಸಜೀಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪು ಗುಡ್ಡೆ ತಾಲೂಕು ಕಾರ್ಯಕರ್ತರು ಮತ್ತು ಪರಿವಾರದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!