ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲೆಯ ವತಿಯಿಂದ ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳಿಂದ ಗೌರಿಬಿದನೂರಿನಲ್ಲಿ ಅಖಂಡ ಸಂಕಲ್ಪ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯತೆಯ ಭಾಷಣ ಮಾಡಿದ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ ಇವರನ್ನು ಮಧ್ಯ ರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಪೋಲೀಸ್ ಇಲಾಖೆಯ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.
ಈ ಸಂಧರ್ಭದಲ್ಲಿ ಹಿಂ.ಜಾ ವೇ ಜಿಲ್ಲಾ ಸಂಯೋಜಕರಾದ ನರಸಿಂಹ ಮಾಣಿ ಮತ್ತು ರಾಮದಾಸ್ ಬಂಟ್ವಾಳ ಮಾತನಾಡಿದರು, ಹಾಗೂ ಪ್ರಮುಖರಾದ ರವಿರಾಜ್ ಬಿ.ಸಿ. ರೋಡ್, ರತ್ನಾಕರ ಶೆಟ್ಟಿ, ಮಂಗಳೂರು ಮಹಾನಗರ ಜಿಲ್ಲಾ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ಪ್ರಮುಖರಾದ ಸಮಿತ್ ರಾಜ್ ದರೆಗುದ್ದೆ, ಪ್ರಕಾಶ್ ಕುಂಪಲ, ಅರುಣ್ ಸಜೀಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪು ಗುಡ್ಡೆ ತಾಲೂಕು ಕಾರ್ಯಕರ್ತರು ಮತ್ತು ಪರಿವಾರದ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…