ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ, ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿ- ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ರವರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮುಲ್ಕಿಯ ತಮ್ಮ ಆಶ್ರಮದಲ್ಲಿ ಗೌರವಿಸಿದರು.

ಈ ಸಂದರ್ಭ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ ಸರ್ವ ಜನಾಂಗದ ಅಭಿವೃದ್ಧಿಗೆ ಪಣತೊಟ್ಟು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಬೇಕು ಎಂದರು.ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್,ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು ಮತ್ತಿತರರು
ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!