ಜನ ಮನದ ನಾಡಿ ಮಿಡಿತ

Advertisement

ಅನ್ಯಕೋಮಿನ ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ​​; ಮೂವರು ಅರೆಸ್ಟ್​

ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಕೇಸ್​ ಸಂಬಂಧ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ.

ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24), ಅವಿನಾಶ್ (24) ಬಂಧಿತ ಆರೋಪಿಗಳು ಎಂದು ಕಾವೂರು ಪೋಲಿಸರು ತಿಳಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ಹೊರವಲಯದ ಕಾವೂರು ಎಂ.ವಿ ಶೆಟ್ಟಿ ಕಾಲೇಜು ಬಳಿ ಅನ್ಯಕೋಮಿನ ವ್ಯಕ್ತಿ ಮೇಲೆ ತಂಡವೊಂದು ತಲವಾರು ದಾಳಿಗೆ ಯತ್ನಿಸಿತ್ತು. ಸ್ಕೂಟಿಯಲ್ಲಿ ಬಂದ ಕಿಡಿಗೇಡಿಗಳು ಅಡ್ಡಗಟ್ಟಿ ಅನ್ಯ ಕೋಮಿನ ವ್ಯಕ್ತಿ ಮೇಲೆ ತಲವಾರು ಬೀಸಿದ್ದರು. ಈ ವೇಳೆ ವ್ಯಕ್ತಿ ತಪ್ಪಿಸಿಕೊಂಡರೂ ಮುಖಕ್ಕೆ ಗಾಯವಾಗಿತ್ತು.

ಇನ್ನು, ಈ ಕೇಸ್​ ತನಿಖೆ ತೀವ್ರಗೊಳಿಸಿದ ಪೊಲೀಸರು ಕೇವಲ 24 ಗಂಟೆಗಳಲ್ಲಿ ತಲವಾರು ಸಮೇತ ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಕೃತ್ಯಕ್ಕೆ ಬಳಸಿದ ತಲವಾರು & ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!