ಜನ ಮನದ ನಾಡಿ ಮಿಡಿತ

Advertisement

ಚಂದ್ರಯಾನ ಲೂನಾ-25 ಪತನ; ರಷ್ಯಾ ಎಡವಿದ್ದೆಲ್ಲಿ ಅನ್ನೋ ರಹಸ್ಯ ಬಿಚ್ಚಿಟ್ಟ ರಾಸ್​ಕಾಸ್ಮಾಸ್​ ಮುಖ್ಯಸ್ಥ

ಭಾರತದ ಚಂದ್ರಯಾನ-3ಗೆ ಟಕ್ಕರ್ ಕೊಡಲು ರಷ್ಯಾ ವಿಜ್ಞಾನಿಗಳು ಲಾಂಚ್​ ಮಾಡಿದ್ದ ಲೂನಾ-25 ಮಿಷನ್ ಲ್ಯಾಂಡಿಂಗ್ ವೇಳೆ ಚಂದ್ರನ ಮೇಲ್ಮೈಗೆ ಅಪ್ಪಳಿಸಿ ಪತನಗೊಂಡಿದೆ. ಸದ್ಯ ಪತನಗೊಂಡಿರುವುದಕ್ಕೆ ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್​ಕಾಸ್ಮಾಸ್​ನ ಮುಖ್ಯಸ್ಥ, ಯುರಿ ಬೋರಿಸೋವಾ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ಅಲ್ಲದೇ ಕಳೆದ 50 ವರ್ಷಗಳಿಂದ ಚಂದ್ರ ಬಗ್ಗೆ ರಷ್ಯಾ ಯಾವುದೇ ಕಾರ್ಯಕ್ರಮ ಕೈಗೊಳ್ಳದಿರುವುದೇ ಇದಕ್ಕೆ ಮುಖ್ಯ ಕಾರಣ ಕಿಡಿ ಕಾರಿದ್ದಾರೆ.

ರಾಸ್​ಕಾಸ್ಮಾಸ್​ನ ಮುಖ್ಯಸ್ಥ, ಯುರಿ ಬೋರಿಸೋವಾ ಟಿವಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಕಳೆದ 50 ವರ್ಷಗಳಿಂದ ರಷ್ಯಾ ಚಂದ್ರನ ಬಗ್ಗೆ ಯಾವುದೇ ಸಂಶೋಧನೆ ಅಥವಾ ಮಿಷನ್ ಉಡಾವಣೆ ಮಾಡುವ ಕಾರ್ಯಕ್ರಮ ಕೈಗೊಂಡಿಲ್ಲ. 1960 ರಿಂದ 1970ರ ವರೆಗೆ ನಮ್ಮ ವಿಜ್ಞಾನಿಗಳ ಅನುಭವವನ್ನು ಹೊಂದಲು ನಮಗೆ ಸಾಧ್ಯವಾಗಲಿಲ್ಲ. ಅಲ್ಲದೇ ಲೂನಾ-25 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ವೇಳೆ 84 ಸೆಕೆಂಡುಗಳ ಬದಲಿಗೆ 127 ಸೆಕೆಂಡುಗಳ ವೇಗದಲ್ಲಿ ಚಲಿಸಿದ್ದರಿಂದ ಕ್ರ್ಯಾಶ್ ಆಯಿತು. ಈ ಎಲ್ಲ ಕಾರಣಗಳಿಂದ ಲೂನಾ-25 ಯೋಜನೆ ವಿಫಲವಾಗಲು ಮುಖ್ಯ ಕಾರಣ ಎಂದು ಯುರಿ ಬೋರಿಸೋವಾ ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!