ಅಂತಾರಾಷ್ಟ್ರೀಯ

ಚಂದ್ರಯಾನ ಲೂನಾ-25 ಪತನ; ರಷ್ಯಾ ಎಡವಿದ್ದೆಲ್ಲಿ ಅನ್ನೋ ರಹಸ್ಯ ಬಿಚ್ಚಿಟ್ಟ ರಾಸ್​ಕಾಸ್ಮಾಸ್​ ಮುಖ್ಯಸ್ಥ

ಭಾರತದ ಚಂದ್ರಯಾನ-3ಗೆ ಟಕ್ಕರ್ ಕೊಡಲು ರಷ್ಯಾ ವಿಜ್ಞಾನಿಗಳು ಲಾಂಚ್​ ಮಾಡಿದ್ದ ಲೂನಾ-25 ಮಿಷನ್ ಲ್ಯಾಂಡಿಂಗ್ ವೇಳೆ ಚಂದ್ರನ ಮೇಲ್ಮೈಗೆ ಅಪ್ಪಳಿಸಿ ಪತನಗೊಂಡಿದೆ. ಸದ್ಯ ಪತನಗೊಂಡಿರುವುದಕ್ಕೆ ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್​ಕಾಸ್ಮಾಸ್​ನ ಮುಖ್ಯಸ್ಥ, ಯುರಿ ಬೋರಿಸೋವಾ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ಅಲ್ಲದೇ ಕಳೆದ 50 ವರ್ಷಗಳಿಂದ ಚಂದ್ರ ಬಗ್ಗೆ ರಷ್ಯಾ ಯಾವುದೇ ಕಾರ್ಯಕ್ರಮ ಕೈಗೊಳ್ಳದಿರುವುದೇ ಇದಕ್ಕೆ ಮುಖ್ಯ ಕಾರಣ ಕಿಡಿ ಕಾರಿದ್ದಾರೆ.

ರಾಸ್​ಕಾಸ್ಮಾಸ್​ನ ಮುಖ್ಯಸ್ಥ, ಯುರಿ ಬೋರಿಸೋವಾ ಟಿವಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಕಳೆದ 50 ವರ್ಷಗಳಿಂದ ರಷ್ಯಾ ಚಂದ್ರನ ಬಗ್ಗೆ ಯಾವುದೇ ಸಂಶೋಧನೆ ಅಥವಾ ಮಿಷನ್ ಉಡಾವಣೆ ಮಾಡುವ ಕಾರ್ಯಕ್ರಮ ಕೈಗೊಂಡಿಲ್ಲ. 1960 ರಿಂದ 1970ರ ವರೆಗೆ ನಮ್ಮ ವಿಜ್ಞಾನಿಗಳ ಅನುಭವವನ್ನು ಹೊಂದಲು ನಮಗೆ ಸಾಧ್ಯವಾಗಲಿಲ್ಲ. ಅಲ್ಲದೇ ಲೂನಾ-25 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ವೇಳೆ 84 ಸೆಕೆಂಡುಗಳ ಬದಲಿಗೆ 127 ಸೆಕೆಂಡುಗಳ ವೇಗದಲ್ಲಿ ಚಲಿಸಿದ್ದರಿಂದ ಕ್ರ್ಯಾಶ್ ಆಯಿತು. ಈ ಎಲ್ಲ ಕಾರಣಗಳಿಂದ ಲೂನಾ-25 ಯೋಜನೆ ವಿಫಲವಾಗಲು ಮುಖ್ಯ ಕಾರಣ ಎಂದು ಯುರಿ ಬೋರಿಸೋವಾ ಹೇಳಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

14 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

14 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

16 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago