2025ಕ್ಕೆ ಮಾನವ ಸಹಿತ ಗಗನಯಾನ ಸಾಧ್ಯವಾಗಲಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ತಿಳಿಸಿದ್ದಾರೆ.
ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಮಾತನಾಡಿರುವ ಅವರು, ಚಂದ್ರನ ಅಂಗಳದಲ್ಲಿ ಇಳಿದಿರುವ ರೋವರ್ ಪ್ರಜ್ಞಾನ್ನಲ್ಲಿ ರಸಾಯನಿಕ ಸಂಯೋಜನೆ ಅಧ್ಯಯನಕ್ಕೆ ಸಂಬಂಧಿಸಿದ ಎರಡು ಉಪಕರಣಗಳಿವೆ. ಚಂದ್ರನ ಮೇಲ್ಮೈ ಮೇಲೆ ರಸಾಯನಿಕ ಸಂಯೋಜನೆ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರನ ಮೇಲ್ಮೈ ಮೇಲೆ ರೋವರ್ ಸಂಚಾರ ನಡೆಯಲಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಮಿಷನ್ ಸೆಪ್ಟೆಂಬರ್ನಲ್ಲಿ ಉಡಾವಣೆ ಆಗಲಿದೆ. ಗಗನಯಾನದ ಕೆಲಸ ಇನ್ನೂ ನಡೆಯುತ್ತಿದೆ. ಮಾನವ ಸಹಿತ ಗಗನಯಾನ 2025 ಕ್ಕೆ ಸಾಧ್ಯವಾಗಲಿದೆ ಎಂದರು.
ಇನ್ನು ಚಂದ್ರಯಾನ-3 ಬಗ್ಗೆ ಮಾತನಾಡಿ, ನಾವು ಚಂದ್ರನ ದಕ್ಷಿಣ ದ್ರುವದ ಹತ್ತಿರಕ್ಕೆ ಹೋಗಿದ್ದೇವೆ. ದಕ್ಷಿಣ ಧ್ರುವ ಬಹುತೇಕ 70 ಡಿಗ್ರಿಯಲ್ಲಿದೆ. ದಕ್ಷಿಣ ಧ್ರುವದಲ್ಲಿ ಕೆಲವೊಂದು ಅನುಕೂಲಗಳಿವೆ. ಸೂರ್ಯನ ಬೆಳಕು ಕಡಿಮೆ ಬೀಳುತ್ತದೆ. ದಕ್ಷಿಣ ಧ್ರುವದಲ್ಲಿ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಂಶಗಳಿವೆ. ಚಂದ್ರನ ಬಗ್ಗೆ ಅಧ್ಯಯನ ಮಾಡುವ ವಿಜ್ಞಾನಿಗಳು ದಕ್ಷಿಣ ಧ್ರುವದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…