ಮೂಡಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಗುರುವಾರ ಕುದಿ ಕಂಬಳ ಆರಂಭಗೊಂಡಿತು.
ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು.
ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಜಾಜ್೯ ರೊಡ್ರಿಗಸ್ ಮುರ್ಕತ್ ಪಲ್ಕೆ, ಓಟಗಾರರಾದ ವಿವೇಕ್ ಪೂಜಾರಿ ಬೈಂದೂರು ಮತ್ತು ರಿತೇಶ್ ಒಂಟಿಕಟ್ಟೆ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…