ಮೂಡಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಗುರುವಾರ ಕುದಿ ಕಂಬಳ ಆರಂಭಗೊಂಡಿತು.
ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು.
ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಜಾಜ್೯ ರೊಡ್ರಿಗಸ್ ಮುರ್ಕತ್ ಪಲ್ಕೆ, ಓಟಗಾರರಾದ ವಿವೇಕ್ ಪೂಜಾರಿ ಬೈಂದೂರು ಮತ್ತು ರಿತೇಶ್ ಒಂಟಿಕಟ್ಟೆ ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…