ಜನ ಮನದ ನಾಡಿ ಮಿಡಿತ

Advertisement

ರಾಯಿ: ಬಿಜೆಪಿ ಪಾಳಯದಲ್ಲಿ ಭಿನ್ನಮತ ಸ್ಪೋಟ, ಗ್ರಾ.ಪಂ.ಸದಸ್ಯೆ ರಾಜೀನಾಮೆ

ರಾಯಿ ಗ್ರಾಮ ಪಂಚಾಯತ್ ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ.ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ರಾಜೀನಾಮೆ ಸಲ್ಲಿಸಿದ್ದಾರೆ.

ಅವರು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27 ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ಅವರ ವಾರ್ಡಿನಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಅನಗತ್ಯವಾಗಿ ಹಸ್ತಕ್ಷೇಪ ನಡೆಸುತ್ತಿದ್ದಾರೆ.ಅದಲ್ಲದೇ ವಾರ್ಡಿನಲ್ಲಿ ಸರ್ಕಾರದ ಅನುದಾನದಿಂದ ರಸ್ತೆ ಅಭಿವೃದ್ಧಿ ಮತ್ತು ರಿಪೇರಿ ಮುಂತಾದ ಕಾಮಗಾರಿಗಳನ್ನು ವಾ ಸದಸ್ಯೆ ಗಮನಕ್ಕೆ ತಾರದೆ ನಡೆಸುತ್ತಿದ್ದು, ಇದರಿಂದ ಪುಷ್ಪವತಿಯವರಿಗೆ ಅವಮಾನವಾಗಿದೆ.

ಇದರಿಂದಾಗಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಶಾಸಕರು ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗೂ ರಾಜೀನಾಮೆ ಇದೀಗ ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಾ ಇದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!