ಜನ ಮನದ ನಾಡಿ ಮಿಡಿತ

Advertisement

ಸೋಮನಾಥ ದೇವಾಡಿಗ, “ಶಿವಸ್ವಾಮಿ ನಿಲಯ”, ಪಾವಂಜೆ ವಿಧಿವಶ

ಮುಲ್ಕಿ: ದೇವಾಡಿಗ ಸಮಾಜ ಸೇವಾ ಸಂಘ (ರಿ), ಪಾವಂಜೆ ಇದರ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, ಪ್ರಸ್ತುತ ಸಲಹೆಗಾರರಾಗಿ, ಕಟ್ಟಡ ಸಮಿತಿಯ ಉಪಾಧ್ಯಕ್ಷರಾಗಿ, ರಾಜ್ಯಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಧ್ಯಕ್ಷರಾಗಿ, ಸಲಹಾ ಸಮಿತಿಯ ಸದಸ್ಯರಾಗಿ, ಪಾವಂಜೆ ಸರ್ವಶಕ್ತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ, ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡ, ನಾಟಕ, ರೂಪಕ, ನೃತ್ಯ, ಯಕ್ಷಗಾನ ಕಲಾರಾಧನೆಯಲ್ಲಿ ತನ್ನದೇ ಆದ ಕಲಾಚಾತುರ್ಯ ಪಡೆದ ಸೋಮನಾಥ ದೇವಾಡಿಗ, “ಶಿವಸ್ವಾಮಿ ನಿಲಯ”, ಪಾವಂಜೆ ಯವರು ಇಂದು ಮುಂಜಾನೆ ದೈವಾಧೀನರಾಗಿದ್ದು, ಅವರ ಅಂತ್ಯ ಸಂಸ್ಕಾರ ಇಂದು ಬೆಳಗ್ಗೆ 10.30ಕ್ಕೆ ಅವರ ಸ್ವಗೃಹದಲ್ಲಿ ನೆರವೇರಿತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!