ಜನ ಮನದ ನಾಡಿ ಮಿಡಿತ

Advertisement

ರಕ್ಕಸ ಕಾಮಾಂಧರ ವಿರುದ್ಧ ಗುಡುಗಿದ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ

ಇವತ್ತು ಪ್ರಜೆಗಳು ಒಂದಾಗಿ, ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟವನ್ನು ಮಾಡುವ ಅವಶ್ಯಕತೆಯಿದೆ. ಆಗ ಮಾತ್ರ ರಕ್ಕಸ ಕಾಮಂಧರಿಗೆ ಶಿಕ್ಷಯಾಗುತ್ತದೆ ಎಂದು ಹಿಂದು ಹೋರಾಟಗಾರ ಮಹೇಶ್ ತಿಮರೋಡಿ ಗುಡುಗಿದ್ದಾರೆ. ಇವರು ಸೌಜನ್ಯ ಪರವಾಗಿ ಮೂಲ್ಕಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತಾನಾಡಿ, ಪ್ರಜೆಗಳ ತೆರಿಗೆಯನ್ನು ನೀಚ ಕೃತ್ಯ ಎಸಗಿದವರ ರಕ್ಷಣೆಗಾಗಿ ಖರ್ಚು ಮಾಡುತ್ತಿದ್ದಾರೆ.

ಇಂತಹ ಪಾಪಿಗಳಿಗೆ ಸರ್ವಶಕ್ತ ಆ ದೇವರು ಶಾಪವನ್ನು ನೀಡಲಿ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಸೌಜನ್ಯ ತಾಯಿ ಕುಸುಮಾವತಿ ಮಾತಾನಾಡಿ, ಸೌಜನ್ಯಳಿಗೆ ನಾವು ಒಂದು ಪೆಟ್ಟು ಕೊಟ್ಟವರಲ್ಲ, ಅಷ್ಟೂ ಮುದ್ದಾಗಿ ಬೆಳೆಸಿದ ಮಗಳನ್ನ ನೀಚ ರಕ್ಕಸರು ಕ್ರೂರವಾಗಿ ಸಾಯಿಸಿದ್ರು. ತಮ್ಮ ಮಗಳನ್ನ ನೆನೆದು ಸೌಜನ್ಯ ತಾಯಿ ಕಣ್ಣಿರಿಟ್ಟಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಮೂಲ್ಕಿ ಮಸೀದಿ ಧರ್ಮಗುರು ಮತ್ತಿತರರು ಉಪಸ್ಥಿತರಿದ್ದರು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಸಹಿತ ಇತರರು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!