ಸೌಜನ್ಯ ಕೊಲೆ ಪ್ರಕರಣದ ಹೋರಾಟದ ಬಿಸಿಯ ಜೊತೆ 20 ವರ್ಷಗಳ ಹಿಂದೆ ನಡೆದ ಬಂಟ್ವಾಳದ ಸಿದ್ಧಕಟ್ಟೆಯ ಕು|ಭಾರತಿ ಕೊಲೆ ಮತ್ತು 22 ವರ್ಷಗಳ ಹಿಂದೆ ನಡೆದ ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಒತ್ತಾಯಿ ಬಂಟ್ವಾಳ ತಹಶಿಲ್ದಾರರ ಮೂಲಕ ಮಾಜಿ ಜಿ.ಪಂ. ಉಪಾಧ್ಯಕ್ಷ ಯಂ. ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷರಾದ ಶಾರದ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ ಕುಮಾರ್ ಸೇರಿದಂತೆ ನ್ಯಾಯಪರ ಹೋರಾಟಗಾರರು ಉಪಸ್ಥಿತರಿದ್ದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…