ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಶ್ರೀ ಹರಿಪಾದ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ಶ್ರೀ ವರ ಮಹಾಲಕ್ಷ್ಮಿ ಪೂಜೆ

ಕಿನ್ನಿಗೊಳಿ : ಶ್ರೀಹರಿಪಾದ ಜಾರಂದಾಯ ಯುವಕ ಮಂಡಲ ದ ವಠಾರದಲ್ಲಿ ಶ್ರೀ ಜಾರಂದಾಯ ಮಹಿಳಾ ಮಂಡಲದ ವತಿಯಿಂದ ನಡೆದ ಶ್ರೀ ವರ ಮಹಾಲಕ್ಷ್ಮಿ ಪೂಜೆ ಬಹಳ ವಿಜೃಂಭಣೆ ಯಿಂದ ನಡೆಯಿತು. ಈ ಸಂದರ್ಭದಲ್ಲಿ ಗೌರವಧ್ಯಕ್ಷರಾದ ವಾಸುದೇವ ಭಟ್, ಯುವಕ ಮಂಡಲ ದ ಅಧ್ಯಕ್ಷರಾದ ಅನಿಲ್ ಅಮೀನ್, ಕಾರ್ಯದರ್ಶಿ ನವೀನ್ ಸಾಲಿಯಾನ್ ಹರಿಪಾದ ಭಂಡಾರ ಮನೆ, ಮಾಧವ ಸಾಲಿಯಾನ್ ಹರಿಪಾದ, ಯಾದವ ಅಮೀನ್, ಸಂದೀಪ್ ಕಾಪಿಕಾಡ್, ರತ್ನಾಕರ ಕುಲಾಲ್, ಹರೀಶ್ ಪೂಜಾರಿ ಹರಿಪಾದ ಭಂಡಾರ ಮನೆ ಹಾಗೂ ಮಹಿಳಾ ಮಂಡಲ ದ ಅಧ್ಯಕ್ಷ ರಾದ ಸರಿತಾ ಶೆಟ್ಟಿ, ಯೋಗಿನಿ ಪೂಜಾರಿ, ರೇಖಾ, ಭಾರತಿ, ವಿಶಾಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!