ಜನ ಮನದ ನಾಡಿ ಮಿಡಿತ

Advertisement

ಮರದಿಂದ ಬಿದ್ದು ವ್ಯಕ್ತಿ ಸಾವು..!

ಹದಿನೈದು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಇಚ್ಲಂಪಾಡಿ ನಿವಾಸಿ ಸೋಮನಾಥ (47) ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.

ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ನಿವಾಸಿಯಾಗಿರುವ ಸೋಮನಾಥ ಅಗಸ್ಟ್‌ 7 ರಂದು ಗ್ರಾಮದ ಮಾನಡ್ಕ ಎಂಬಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದ ವೇಳೆ ಮರದಗೆಲ್ಲು ಕಡಿಯುವಾಗ ಅಯತಪ್ಪಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಆಗಸ್ಟ್‌ 22ರಂದು ನಿಧನರಾಗಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!