ಜನ ಮನದ ನಾಡಿ ಮಿಡಿತ

Advertisement

ಇಸ್ರೋಗೆ ರಾಜ್ಯದ ಬಡಕುಟುಂಬದಿಂದಲೂ ಅಭಿನಂದನೆ; ಇಬ್ಬರು ಮಕ್ಕಳಿಗೆ ವಿಕ್ರಂ, ಪ್ರಗ್ಯಾನ್ ಎಂದು ನಾಮಕರಣ

ರಾಷ್ಟ್ರದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋಗೆ ಅಭಿನಂದನೆ ಸಲ್ಲಿಸಲು ಕುಟುಂಬಸ್ಥರು ತಮ್ಮ ಮಕ್ಕಳಿಗೆ ವಿಕ್ರಮ್​, ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ.

ವಡಗೇರಾ ಪಟ್ಟಣದ ಒಂದೇ ಕುಟುಂಬದ ಬಾಲಪ್ಪ- ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು, ನಿಂಗಪ್ಪ-ಶಿವಮ್ಮ ದಂಪತಿ ಪುತ್ರನಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ. ವಿಕ್ರಮ್ ಜುಲೈ 28 ರಂದು, ಪ್ರಗ್ಯಾನ್ ಆಗಸ್ಟ್ 18ರಂದು ಜನಿಸಿದ್ದರು ಎನ್ನಲಾಗಿದೆ.

ಇವರು ಜನಿಸಿದ ಬೆನ್ನಲ್ಲೇ ಇಸ್ರೋ ಸಂಸ್ಥೆ ಚಂದ್ರಯಾನ-3 ಅನ್ನು ಉಡಾವಣೆ ಮಾಡಿ ಚಂದ್ರನ ಅಂಗಳ ತಲುಪುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಕುಟುಂಬದವರು ದೇಶ ಹಾಗೂ ಇಸ್ರೋಗೆ ಅಭಿನಂದಿಸಲು ಮಕ್ಕಳಿಗೆ ಲ್ಯಾಂಡರ್, ರೋವರ್​ಗೆ ಇರುವ ಹೆಸರನ್ನೇ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!