ಜನ ಮನದ ನಾಡಿ ಮಿಡಿತ

Advertisement

ಇಸ್ರೋಗೆ ರಾಜ್ಯದ ಬಡಕುಟುಂಬದಿಂದಲೂ ಅಭಿನಂದನೆ; ಇಬ್ಬರು ಮಕ್ಕಳಿಗೆ ವಿಕ್ರಂ, ಪ್ರಗ್ಯಾನ್ ಎಂದು ನಾಮಕರಣ

ರಾಷ್ಟ್ರದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋಗೆ ಅಭಿನಂದನೆ ಸಲ್ಲಿಸಲು ಕುಟುಂಬಸ್ಥರು ತಮ್ಮ ಮಕ್ಕಳಿಗೆ ವಿಕ್ರಮ್​, ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ.

ವಡಗೇರಾ ಪಟ್ಟಣದ ಒಂದೇ ಕುಟುಂಬದ ಬಾಲಪ್ಪ- ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು, ನಿಂಗಪ್ಪ-ಶಿವಮ್ಮ ದಂಪತಿ ಪುತ್ರನಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಿದ್ದಾರೆ. ವಿಕ್ರಮ್ ಜುಲೈ 28 ರಂದು, ಪ್ರಗ್ಯಾನ್ ಆಗಸ್ಟ್ 18ರಂದು ಜನಿಸಿದ್ದರು ಎನ್ನಲಾಗಿದೆ.

ಇವರು ಜನಿಸಿದ ಬೆನ್ನಲ್ಲೇ ಇಸ್ರೋ ಸಂಸ್ಥೆ ಚಂದ್ರಯಾನ-3 ಅನ್ನು ಉಡಾವಣೆ ಮಾಡಿ ಚಂದ್ರನ ಅಂಗಳ ತಲುಪುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಕುಟುಂಬದವರು ದೇಶ ಹಾಗೂ ಇಸ್ರೋಗೆ ಅಭಿನಂದಿಸಲು ಮಕ್ಕಳಿಗೆ ಲ್ಯಾಂಡರ್, ರೋವರ್​ಗೆ ಇರುವ ಹೆಸರನ್ನೇ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!