ಜನ ಮನದ ನಾಡಿ ಮಿಡಿತ

Advertisement

ಮತ್ತೊಂದು ರೈಲು ದುರಂತ; ಭಾರತ್ ಗೌರವ್ ಟ್ರೈನ್​ನಲ್ಲಿ ಬೆಂಕಿ ಅವಘಡ..!

ಭಾರತ್ ಗೌರವ್ ಟೂರಿಸ್ಟ್ ಟ್ರೈನ್​​ನಲ್ಲಿ ಬೆಂಕಿ ಕಾಣಿಸಿಕೊಂಡು 8 ಮಂದಿ ಸಜೀವ ದಹನಗೊಂಡಿರುವ ಘಟನೆ ತಮಿಳುನಾಡಿನ ಮಧುರೈ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.

ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ರೈಲು ಉತ್ತರ ಪ್ರದೇಶದ ಲಖನೌನಿಂದ ರಾಮೇಶ್ವರಂಗೆ ಹೊರಟಿತ್ತು.

ಪ್ರಯಾಣಿಕರು ಗ್ಯಾಸ್ ಸ್ಟೋ ಮೂಲಕ ರೈಲಿನಲ್ಲಿ ಅಡುಗೆ ಮಾಡಿಕೊಂಡಿರುವುದೇ ಬೆಂಕಿಗೆ ಕಾರಣ ಎನ್ನಲಾಗಿದೆ. ದುರಂತದ ಬಗ್ಗೆ ತನಿಖೆಯನ್ನು ಆರಂಭಿಸಿದ್ದೇವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಪ್ರಾಣಕಳೆದುಕೊಂಡವರಲ್ಲಿ ಆರು ಜನ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!