ಭಾರತ್ ಗೌರವ್ ಟೂರಿಸ್ಟ್ ಟ್ರೈನ್ನಲ್ಲಿ ಬೆಂಕಿ ಕಾಣಿಸಿಕೊಂಡು 8 ಮಂದಿ ಸಜೀವ ದಹನಗೊಂಡಿರುವ ಘಟನೆ ತಮಿಳುನಾಡಿನ ಮಧುರೈ ರೈಲ್ವೇ ನಿಲ್ದಾಣದ ಬಳಿ ನಡೆದಿದೆ.
ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ರೈಲು ಉತ್ತರ ಪ್ರದೇಶದ ಲಖನೌನಿಂದ ರಾಮೇಶ್ವರಂಗೆ ಹೊರಟಿತ್ತು.
ಪ್ರಯಾಣಿಕರು ಗ್ಯಾಸ್ ಸ್ಟೋ ಮೂಲಕ ರೈಲಿನಲ್ಲಿ ಅಡುಗೆ ಮಾಡಿಕೊಂಡಿರುವುದೇ ಬೆಂಕಿಗೆ ಕಾರಣ ಎನ್ನಲಾಗಿದೆ. ದುರಂತದ ಬಗ್ಗೆ ತನಿಖೆಯನ್ನು ಆರಂಭಿಸಿದ್ದೇವೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಪ್ರಾಣಕಳೆದುಕೊಂಡವರಲ್ಲಿ ಆರು ಜನ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…