ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳದ ಮನೆಯೊಂದರ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ಕಳವು

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ.


ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1.23.000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ.


ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು.
ಇಂದು ಬೆಳಿಗ್ಗೆ ಮನೆಗೆ ಬಂದು ‌ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ.


ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ , ಶ್ವಾನದಳ,ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!