ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳದ ಮನೆಯೊಂದರ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗದು ಕಳವು

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ.


ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1.23.000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ.


ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು.
ಇಂದು ಬೆಳಿಗ್ಗೆ ಮನೆಗೆ ಬಂದು ‌ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ.


ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ , ಶ್ವಾನದಳ,ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!