ಮಹಿಳೆಯೋರ್ವಳು ಹಳಿ ದಾಟುವಾಗ ಗೂಡ್ಸ್ ರೈಲಿಗೆ ಸಿಲುಕಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆಯಲ್ಲಿ ನಡೆದಿದೆ.
ಅದ್ದಿಗಾನಹಳ್ಳಿಯಿಂದ ರಾಜಾನುಕುಂಟೆಗೆ ಬರುವಾಗ ರೈಲಿನ ಅಡಿಗೆ ಸಿಲುಕಿ ಮಹಿಳೆ ಹೇಗೋ ಎಸ್ಕೇಪ್ ಆಗಿದ್ದಾಳೆ.
ಇನ್ನು, ರಾಜಾನುಕುಂಟೆ ರೈಲ್ವೇ ನಿಲ್ದಾಣದಲ್ಲಿ ಮಹಿಳೆ ರೈಲು ಹಳಿ ದಾಟಲು ಮುಂದಾದಳು. ರೈಲಿನ ಕೆಳಗಿನಿಂದಲೇ ಮಹಿಳೆ ಹಳಿ ದಾಟುವಾಗ ಈ ಘಟನೆ ನಡೆದಿದೆ. ದಿಢೀರ್ ರೈಲು ಹೊರಟಿದ್ದು, ಸಮಯ ಪ್ರಜ್ಞೆಯಿಂದ ಮಹಿಳೆ ಮಲಗಿದ್ದಾಳೆ.
ಕಣ್ಣು, ಕಿವಿ ಮುಚ್ಚಿಕೊಂಡು ಮಲಗಿ ಸೇಫ್ ಆಗಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕೇಸ್ ಆಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…