ಜನ ಮನದ ನಾಡಿ ಮಿಡಿತ

Advertisement

ಬರೋಬ್ಬರಿ 174 ಕಿ.ಮೀ ರಿವರ್ಸ್ ಟ್ರ‍್ಯಾಕ್ಟರ್ ಓಡಿಸಿದ ಯುವಕ; ಭಕ್ತಿ ಅಂದರೆ ಇದಪ್ಪಾ ಶಹಬ್ಬಾಷ್.. ಎಂದ ನೆಟ್ಟಿಗರು

ಸಾಮಾನ್ಯವಾಗಿ ಭಕ್ತರು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಂಡಿರುತ್ತಾರೆ. ಕೆಲವರು ಹಣದ ರೂಪದಲ್ಲಿ ಕೊಟ್ಟರೆ, ಇನ್ನು ಕೆಲವರು ದವಸ-ಧಾನ್ಯ ರೂಪದಲ್ಲಿ ಹರಕೆ ನೀಡುತ್ತಾರೆ. ಆದರೆ ಇಲ್ಲೊಬ್ಬ ಯುವಕ ದೇವರಿಗೆ ರಿವರ್ಸ್ ಟ್ರ‍್ಯಾಕ್ಟರ್ ಓಡಿಸುವ ಹರಕೆ ಕಟ್ಟಿಕೊಂಡಿದ್ದು, ಇದೀಗ ಅದರಂತೆಯೇ ಈ ಹರಕೆಯನ್ನು ಮಾಡಿ ತೀರಿಸಿದ್ದಾನೆ.

ಹೌದು. 25 ವರ್ಷದ ಶಿವನಗೌಡ ಪಾಟೀಲ್ ಎಂಬ ಯುವಕ ಉಳುವಿ ಚನ್ನಬಸವೇಶ್ವರ ದೇವರಿಗೆ ಹರಕೆ ಐದು ವರ್ಷದ ಹಿಂದೆಯೇ ಈ ಹರಕೆಯನ್ನು ಕಟ್ಟಿಕೊಂಡಿದ್ದನು. ಅದರಂತೆಯೇ ನಿನ್ನೆ ದೇವರಿಗೆ ಹರಕೆ ಈಡೇರಿಸಿದ್ದಾನೆ.
16 ತಾಸಿನಲ್ಲಿ 174 ಕಿಮೀ ರಿವರ್ಸ್ ಟ್ರ‍್ಯಾಕ್ಟರ್ ಚಲಾಯಿಸುವ ಮೂಲಕಜ ಎಲ್ಲರನ್ನು ಬೆರಗುಗೊಳಿಸಿದ್ದಾನೆ.

ಶಿವನಗೌಡ ಪಾಟೀಲ್ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕನ್ನೂರು ಗ್ರಾಮದಿಂದ ಉಳುವಿಗೆ ರಿವರ್ಸ್ ಟ್ರ‍್ಯಾಕ್ಟರ್ ಚಲಾಯಿಸಿಕೊಂಡು ಹೋಗಿದ್ದಾನೆ. ಹಗಲು ರಾತ್ರಿ ಎನ್ನದ ಸತತವಾಗಿ ಹಿಂಬದಿಯಿAದ ಡ್ರೈವಿಂಗ್ ಮಾಡಿ ಸಾಹಸ ಮೆರೆದಿದ್ದಾನೆ.

ಟ್ರ‍್ಯಾಕ್ಟರ್ ಎಂಜಿನ್ ಚಲಾಯಿಸುವುದೇ ಕಷ್ಟಕರ ಅಂತದ್ರಲ್ಲಿ ಟೇಲರ್ ಸಮೇತ ಪ್ರಯಾಣ ಮಾಡಿದ್ದಾನೆ. ಯುವಕನ ಈ ದಿಟ್ಟ ಸಾಹಸಕ್ಕೆ ಊರಿನ ಹಾಗೂ ತಾಲೂಕಿನ ಜನರು ಫಿದಾ ಆಗಿದ್ದಾರೆ. ಶಹಬ್ಬಾಷ್ ಇದಪ್ಪಾ ಭಕ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!