ಜನ ಮನದ ನಾಡಿ ಮಿಡಿತ

Advertisement

ತಾಳಿ ಕಟ್ಟಿದ್ದ ಗಂಡನಿಗೆ ಮುಹೂರ್ತ ಇಟ್ಟ ಜಯಕ್ಕನ ಲವ್​ ಸ್ಟೋರಿ….

ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿಯಲ್ಲಿ ಕಳೆದ ಐದು ತಿಂಗಳ ಹಿಂದೆ ಜಕರಾಯ್ ದಳವಾಯಿ ನಾಪತ್ತೆ ಆಗಿದ್ದಾನೆ ಎಂದು ಪ್ರಕರಣ ದಾಖಲಾಗಿತ್ತು.

ಜಕರಾಯನ ಪತ್ನಿ ಇಂಗಳೇಶ್ವರ ರಸ್ತೆಯ ಬಳಿ ಜಕರಾಯ್ ಜಯಶ್ರೀ ನಡುವಳಿಕೆ ಅನುಮಾನ ಜೊತೆಗೆ ಇವರ ಮಗಳ ಕೆಲವೊಂದು ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ಬೆನ್ನತ್ತಿದ್ದಾಗ, ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಪ್ರಿಯಕರನೊಂದಿಗಿನ ಸೇರಿ ಗಂಡನಿಗೆ ಸ್ಕೆಚ್ ಹಾಕಿರೋದು ಬೆಳಕಿಗೆ ಬಂದಿದೆ.

ಜಕರಾಯ್‌ನನ್ನು ಕೊಡಲಿಯಿಂದ ಕೊಲೆಗೈದು ಮೃತದೇಹ ಸುಟ್ಟು ಯಾರಿಗೂ ಅನುಮಾನ ಬಾರದ ರೀತಿಯಲ್ಲಿದ್ರು. ನಾಪತ್ತೆ ಆಗಿದ್ದಾನೆ ಅಂತ ಬಿಂಬಿಸಿದ್ದರು. ಪತ್ನಿ ಜಯಶ್ರೀ ದಳವಾಯಿ ಹಾಗೂ ಡೋಂಗ್ರಿಸಾಬ್ ಬೊಮ್ಮನಳ್ಳಿ ಮಧ್ಯೆ ಅನೈತಿಕ ಸಂಬಂಧ ಜಕರಾಯನಿಗೆ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಡೋಂಗ್ರಿಸಾಬನೊಂದಿಗೆ ಜಗಳಾಡಿದ್ದನು. ಪತ್ನಿ ಜಯಶ್ರೀ ಹಾಗೂ ಪ್ರಿಯಕರ ಸೇರಿ ಕೊಲೆ ಮಾಡುವ ಪ್ಲಾನ್ ಮಾಡಿಕೊಂಡು ಹತ್ಯೆ ಮಾಡಿದ್ದಾರೆ.

ಜಯಶ್ರೀ ಮದುವೆ ಮತ್ತಿತರ ಕಾರ್ಯಕ್ರಮಗಳಿಗೆ ಅಡುಗೆ ಮಾಡಲು ಹೋಗ್ತಿದ್ದಳು ಈ ವೇಳೆ ಅಲ್ಲೇ ಕೆಲಸ ಮಾಡ್ತಿದ್ದ ಡೋಂಗ್ರಿಸಾಬ ಪರಿಚಯವಾಗಿ ಇವರಿಬ್ಬರ ಮಧ್ಯೆ ಲವ್ ಶುರುವಾಗಿತ್ತು. ಕಳೆದ ಮೂರು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು.

ಇನ್ನು ಜಕರಾಯನ್ನು ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದು, ಸಾಕ್ಷಿ ನಾಶ ಪಡಿಸುವ ಉದ್ದೇಶದಿಂದ ಶವವನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿ ಬಾವಿಯೊಂದರ ಬಳಿ ಅರ್ಧ ಮರ್ಧ ಸುಟ್ಟು ಪರಾರಿಯಾಗಿದ್ದರು. ಅಲ್ಲದೇ, ದೇಹ ಸುಟ್ಟಿರುವ ಜಾಗದ ಪಕ್ಕದಲ್ಲಿರುವ ಬಾವಿಯಲ್ಲಿ ಎಸೆದು ಎಸ್ಕೇಪ್ ಆಗಿದ್ದರು.‌ ಅಲ್ಲದೇ, ಮೃತನ ಎಟಿಎಂ ಕಾರ್ಡ್, ಬೈಕ್ ಲೈಸನ್ಸ್, ಪ್ಯಾನ್‌ಕಾರ್ಡ್, ಹತ್ಯೆಗೆ ಬಳಸಿದ ಕೊಡಲಿ ಬಾವಿಯಲ್ಲಿ ಎಸೆದಿದ್ದರು. ವಿಜಯಪುರ ಎಸ್ಪಿ ಹೆಚ್ ಡಿ ಆನಂದಕುಮಾರ್ ವಿಶೇಷ ತಂಡ ರಚಿಸಿದ್ದರು. ಇದೀಗ ಆರೋಪಿಗಳಿಬ್ಬರನ್ನು ಬಂಧಿಸಿ, ನ್ಯಾಯಾಲಯಕ್ಕೊಪ್ಪಿಸಿದ್ದಾರೆ..

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!