ದಿಗ್ಗಜ ನಟ, ತೆಲುಗು ದೇಶಂ ಸಂಸ್ಥಾಪಕ ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವಕ್ಕಾಗಿ 100 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲಾಗಿದೆ.
ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 100ರ ನಾಣ್ಯ ಬಿಡುಗಡೆಗೊಳಿಸಿದರು.
ಸಮಾರಂಭದಲ್ಲಿ ನಂದಮೂರಿ ಬಾಲಕೃಷ್ಣ, ರಾಮಕೃಷ್ಣ, ಭುವನೇಶ್ವರಿ, ಪುರಂದರೇಶ್ವರಿ ಸೇರಿದಂತೆ ಎನ್ಟಿ ರಾಮರಾವ್ ಅವರ ಪುತ್ರರು ಮತ್ತು ಪುತ್ರಿಯರು ಸೇರಿ ಕುಟುಂಬದ ಇತರ ಸದಸ್ಯರೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಟಿಡಿಪಿ ಅಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಕೂಡ ಭಾಗಿಯಾಗಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರು ಮತ್ತು ಹಲವು ಟಿಡಿಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಎನ್ಟಿಆರ್ ಸ್ಮರಣಾರ್ಥ ಹೈದರಾಬಾದ್ನಲ್ಲಿರುವ ಭಾರತ ಸರ್ಕಾರದ ಟಂಕಸಾಲೆಯಲ್ಲಿ ಮುದ್ರಿಸಲಾಯಿತು. ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಮುದ್ರಿಸಲಾಗಿದೆ.
ಅಂದಹಾಗೆಯೇ, 100 ರೂಪಾಯಿ ವಿಶೇಷ ನಾಣ್ಯವನ್ನು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಮುದ್ರಿಸಿಲ್ಲ. ಎನ್ಟಿಆರ್ ಅವರಿಗೆ ಗೌರವ ಸೂಚಿಸುವ ಸಲುವಾಗಿ ಬಿಡುಗಡೆ ಮಾಡಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…