ಜನ ಮನದ ನಾಡಿ ಮಿಡಿತ

Advertisement

ವಿಶ್ವವಿಖ್ಯಾತ ಹಂಪಿಯ ವಿಠ್ಠಲ ಸ್ಮಾರಕ ಬಳಿ ಅಪರೂಪದ ಹಾವು ಪತ್ತೆ..!

ವಿಜಯನಗರದ ಹಂಪಿಯ ವಿಠ್ಠಲ ಸ್ಮಾರಕ ಬಳಿ ಅಪರೂಪದ ಹಾವು ಪತ್ತೆಯಾಗಿದೆ. ಬಿಳಿ ಬಣ್ಣದ ಮಣ್ಮುಕ್ ತಳಿಯ ಹಾವನ್ನು ನೋಡಿದ ಜನರು ಕೆಲ ಹೊತ್ತು ಆತಂಕಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿನ ಸ್ಥಳೀಯರು ಉರಗ ರಕ್ಷಕ ಮಲ್ಲಿಕಾರ್ಜುನಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾವನ್ನು ರಕ್ಷಣೆ ಮಾಡಿದ್ದಾರೆ.

ಪಿಗ್ಮೇಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬಾರದೆ ಬಿಳಿ ಬಣಕ್ಕೆ ಹಾವು ತಿರುಗಿದೆ. ಹಂಪಿಯಲ್ಲಿ ಕಾಣಿಸಿಕೊಂಡ ಬಿಳಿ ಬಣ್ಣದ ಹಾವು ವಿಷಕಾರಿಯಲ್ಲ ಎಂಬ ಮಾಹಿತಿಯನ್ನು ಉರಗ ರಕ್ಷಕ ತಿಳಿಸಿದರು. ಬಳಿಕ ಅಲ್ಲಿದ್ದ ಸ್ಥಳೀಯರು ಮತ್ತು ಪ್ರವಾಸಿಗರು ನಿಟ್ಟುಸಿರು ಬಿಟ್ಟರು. ನಂತರ ರಕ್ಷಣೆ ಮಾಡಿದ ಹಾವನ್ನು ಸುರಕ್ಷಿತ ಪ್ರದೇಶದಲ್ಲಿ ಮಲ್ಲಿಕಾರ್ಜುನ ಬಿಟ್ಟು ಬಂದಿದ್ದಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!