ಕರಾವಳಿ

ಉರುಳಿಗೆ ಸಿಲುಕಿ ಚಿರತೆ ಮರಿ ಸಾವು; ಇಬ್ಬರ ಬಂಧನ

ಸುಳ್ಯ; ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ.

ಈ ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…

8 hours ago

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…

8 hours ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…

8 hours ago

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…

8 hours ago

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…

8 hours ago

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…

8 hours ago