ಜನ ಮನದ ನಾಡಿ ಮಿಡಿತ

Advertisement

ರಾಖಿ ಹಬ್ಬಕ್ಕೆ ಈ ತಂಗಿಯ ಐಡಿಯಾ ನೋಡಿ.. ಮರ‍್ರೆ..!

ದೇಶದಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ ಜೋರಾಗಿದೆ. ಸೋದರತ್ವದ ಸಂಕೇತವಾಗಿರುವ ಈ ರಕ್ಷಾ ಬಂಧನವನ್ನು ಆಚರಿಸಲು ಅಕ್ಕ-ತಂಗಿಯರು ಅಣಿಯಾಗುತ್ತಿದ್ದಾರೆ. ಈಗಾಗ್ಲೇ ಅಣ್ಣಂದರಿಗೆ ರಾಖಿ ಕಟ್ಟಿ ಉಡುಗೊರೆ ಕೇಳಲು ಎಷ್ಟೋ ತಂಗಿಯರು ಕಾಯುತ್ತಿದ್ದಾರೆ. ಆದರಂತೆಯೇ ಇಲ್ಲೋಬ್ಬಳು ತಂಗಿ ಏನು ಮಾಡಿದ್ದಾಳೆ ಗೊತ್ತಾ?

ತಂಗಿಯೊಬ್ಬಳು ರಾಖಿ ಕಟ್ಟಿ ಬಳಿಕ ಹಣ ಪಡೆಯಲು ಸಖತ್​ ಐಡಿಯಾ ಮಾಡಿದ್ದಾಳೆ. ತನ್ನ ಕೈ ಮೇಲೆ ಮೆಹಂದಿಯಲ್ಲೇ ಕ್ಯೂಆರ್​ ಸ್ಕ್ಯಾನರ್​ ಬರೆದುಕೊಂಡು ಹಣ ವಸೂಲಿ ಮಾಡಿದ್ದಾಳೆ. ಸದ್ಯ ತಂಗಿಯ ಐಡಿಯಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ.

ರಕ್ಷಾಬಂಧನ ಅಣ್ಣ- ತಂಗಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ಹಬ್ಬ. ಪ್ರತಿಯೊಬ್ಬ ತಂಗಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುತ್ತಾರೆ.  ಈ ಹಬ್ಬವನ್ನು ಭಾರತ ದೇಶದಾದ್ಯಂತ ಆಚರಿಸುತ್ತಾರೆ.

Leave a Reply

Your email address will not be published. Required fields are marked *

ತಿರುವನಂತಪುರ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ!

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ…!

ಉಡುಪಿ: ವಂಚನೆ ಪ್ರಕರಣ; ಓರ್ವ ಮಹಿಳೆ ಸಹಿತ ಇಬ್ಬರ ಬಂಧನ…!

ಮಂಜೇಶ್ವರ: ಅಕ್ರಮ ಗಾಂಜಾ ಸಾಗಟ; ಪತ್ತೆ ಹಚ್ಚಿದ್ದ ಅಬಕಾರಿ ಅಧಿಕಾರಿಗಳು…..!

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ; ಆರೊಪಿಗಳ ಬಂಧನ…!

ಬೆಂಗಳೂರು: ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಮೃತ್ಯು!

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

error: Content is protected !!