ಜನ ಮನದ ನಾಡಿ ಮಿಡಿತ

Advertisement

ರಾಖಿ ಹಬ್ಬಕ್ಕೆ ಈ ತಂಗಿಯ ಐಡಿಯಾ ನೋಡಿ.. ಮರ‍್ರೆ..!

ದೇಶದಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ ಜೋರಾಗಿದೆ. ಸೋದರತ್ವದ ಸಂಕೇತವಾಗಿರುವ ಈ ರಕ್ಷಾ ಬಂಧನವನ್ನು ಆಚರಿಸಲು ಅಕ್ಕ-ತಂಗಿಯರು ಅಣಿಯಾಗುತ್ತಿದ್ದಾರೆ. ಈಗಾಗ್ಲೇ ಅಣ್ಣಂದರಿಗೆ ರಾಖಿ ಕಟ್ಟಿ ಉಡುಗೊರೆ ಕೇಳಲು ಎಷ್ಟೋ ತಂಗಿಯರು ಕಾಯುತ್ತಿದ್ದಾರೆ. ಆದರಂತೆಯೇ ಇಲ್ಲೋಬ್ಬಳು ತಂಗಿ ಏನು ಮಾಡಿದ್ದಾಳೆ ಗೊತ್ತಾ?

ತಂಗಿಯೊಬ್ಬಳು ರಾಖಿ ಕಟ್ಟಿ ಬಳಿಕ ಹಣ ಪಡೆಯಲು ಸಖತ್​ ಐಡಿಯಾ ಮಾಡಿದ್ದಾಳೆ. ತನ್ನ ಕೈ ಮೇಲೆ ಮೆಹಂದಿಯಲ್ಲೇ ಕ್ಯೂಆರ್​ ಸ್ಕ್ಯಾನರ್​ ಬರೆದುಕೊಂಡು ಹಣ ವಸೂಲಿ ಮಾಡಿದ್ದಾಳೆ. ಸದ್ಯ ತಂಗಿಯ ಐಡಿಯಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ.

ರಕ್ಷಾಬಂಧನ ಅಣ್ಣ- ತಂಗಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ಹಬ್ಬ. ಪ್ರತಿಯೊಬ್ಬ ತಂಗಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುತ್ತಾರೆ.  ಈ ಹಬ್ಬವನ್ನು ಭಾರತ ದೇಶದಾದ್ಯಂತ ಆಚರಿಸುತ್ತಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!