ಜನ ಮನದ ನಾಡಿ ಮಿಡಿತ

Advertisement

ರಾಖಿ ಹಬ್ಬಕ್ಕೆ ಈ ತಂಗಿಯ ಐಡಿಯಾ ನೋಡಿ.. ಮರ‍್ರೆ..!

ದೇಶದಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ ಜೋರಾಗಿದೆ. ಸೋದರತ್ವದ ಸಂಕೇತವಾಗಿರುವ ಈ ರಕ್ಷಾ ಬಂಧನವನ್ನು ಆಚರಿಸಲು ಅಕ್ಕ-ತಂಗಿಯರು ಅಣಿಯಾಗುತ್ತಿದ್ದಾರೆ. ಈಗಾಗ್ಲೇ ಅಣ್ಣಂದರಿಗೆ ರಾಖಿ ಕಟ್ಟಿ ಉಡುಗೊರೆ ಕೇಳಲು ಎಷ್ಟೋ ತಂಗಿಯರು ಕಾಯುತ್ತಿದ್ದಾರೆ. ಆದರಂತೆಯೇ ಇಲ್ಲೋಬ್ಬಳು ತಂಗಿ ಏನು ಮಾಡಿದ್ದಾಳೆ ಗೊತ್ತಾ?

ತಂಗಿಯೊಬ್ಬಳು ರಾಖಿ ಕಟ್ಟಿ ಬಳಿಕ ಹಣ ಪಡೆಯಲು ಸಖತ್​ ಐಡಿಯಾ ಮಾಡಿದ್ದಾಳೆ. ತನ್ನ ಕೈ ಮೇಲೆ ಮೆಹಂದಿಯಲ್ಲೇ ಕ್ಯೂಆರ್​ ಸ್ಕ್ಯಾನರ್​ ಬರೆದುಕೊಂಡು ಹಣ ವಸೂಲಿ ಮಾಡಿದ್ದಾಳೆ. ಸದ್ಯ ತಂಗಿಯ ಐಡಿಯಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ.

ರಕ್ಷಾಬಂಧನ ಅಣ್ಣ- ತಂಗಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ಹಬ್ಬ. ಪ್ರತಿಯೊಬ್ಬ ತಂಗಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುತ್ತಾರೆ.  ಈ ಹಬ್ಬವನ್ನು ಭಾರತ ದೇಶದಾದ್ಯಂತ ಆಚರಿಸುತ್ತಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!