ರಾಷ್ಟ್ರ

ರಾಖಿ ಹಬ್ಬಕ್ಕೆ ಈ ತಂಗಿಯ ಐಡಿಯಾ ನೋಡಿ.. ಮರ‍್ರೆ..!

ದೇಶದಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ ಜೋರಾಗಿದೆ. ಸೋದರತ್ವದ ಸಂಕೇತವಾಗಿರುವ ಈ ರಕ್ಷಾ ಬಂಧನವನ್ನು ಆಚರಿಸಲು ಅಕ್ಕ-ತಂಗಿಯರು ಅಣಿಯಾಗುತ್ತಿದ್ದಾರೆ. ಈಗಾಗ್ಲೇ ಅಣ್ಣಂದರಿಗೆ ರಾಖಿ ಕಟ್ಟಿ ಉಡುಗೊರೆ ಕೇಳಲು ಎಷ್ಟೋ ತಂಗಿಯರು ಕಾಯುತ್ತಿದ್ದಾರೆ. ಆದರಂತೆಯೇ ಇಲ್ಲೋಬ್ಬಳು ತಂಗಿ ಏನು ಮಾಡಿದ್ದಾಳೆ ಗೊತ್ತಾ?

ತಂಗಿಯೊಬ್ಬಳು ರಾಖಿ ಕಟ್ಟಿ ಬಳಿಕ ಹಣ ಪಡೆಯಲು ಸಖತ್​ ಐಡಿಯಾ ಮಾಡಿದ್ದಾಳೆ. ತನ್ನ ಕೈ ಮೇಲೆ ಮೆಹಂದಿಯಲ್ಲೇ ಕ್ಯೂಆರ್​ ಸ್ಕ್ಯಾನರ್​ ಬರೆದುಕೊಂಡು ಹಣ ವಸೂಲಿ ಮಾಡಿದ್ದಾಳೆ. ಸದ್ಯ ತಂಗಿಯ ಐಡಿಯಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ.

ರಕ್ಷಾಬಂಧನ ಅಣ್ಣ- ತಂಗಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ಹಬ್ಬ. ಪ್ರತಿಯೊಬ್ಬ ತಂಗಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುತ್ತಾರೆ.  ಈ ಹಬ್ಬವನ್ನು ಭಾರತ ದೇಶದಾದ್ಯಂತ ಆಚರಿಸುತ್ತಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…

9 hours ago

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…

9 hours ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…

9 hours ago

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…

9 hours ago

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…

9 hours ago

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…

9 hours ago