ದೇಶದಾದ್ಯಂತ ಭ್ರಾತೃತ್ವದ ಮಹತ್ವ ಸಾರುವ ರಕ್ಷಾಬಂಧನ ಹಬ್ಬ ಜೋರಾಗಿದೆ. ಸೋದರತ್ವದ ಸಂಕೇತವಾಗಿರುವ ಈ ರಕ್ಷಾ ಬಂಧನವನ್ನು ಆಚರಿಸಲು ಅಕ್ಕ-ತಂಗಿಯರು ಅಣಿಯಾಗುತ್ತಿದ್ದಾರೆ. ಈಗಾಗ್ಲೇ ಅಣ್ಣಂದರಿಗೆ ರಾಖಿ ಕಟ್ಟಿ ಉಡುಗೊರೆ ಕೇಳಲು ಎಷ್ಟೋ ತಂಗಿಯರು ಕಾಯುತ್ತಿದ್ದಾರೆ. ಆದರಂತೆಯೇ ಇಲ್ಲೋಬ್ಬಳು ತಂಗಿ ಏನು ಮಾಡಿದ್ದಾಳೆ ಗೊತ್ತಾ?
ತಂಗಿಯೊಬ್ಬಳು ರಾಖಿ ಕಟ್ಟಿ ಬಳಿಕ ಹಣ ಪಡೆಯಲು ಸಖತ್ ಐಡಿಯಾ ಮಾಡಿದ್ದಾಳೆ. ತನ್ನ ಕೈ ಮೇಲೆ ಮೆಹಂದಿಯಲ್ಲೇ ಕ್ಯೂಆರ್ ಸ್ಕ್ಯಾನರ್ ಬರೆದುಕೊಂಡು ಹಣ ವಸೂಲಿ ಮಾಡಿದ್ದಾಳೆ. ಸದ್ಯ ತಂಗಿಯ ಐಡಿಯಾಗೆ ಭಾರಿ ಮೆಚ್ಚುಗೆ ವ್ಯಕ್ತವಾಗ್ತಿದೆ.
ರಕ್ಷಾಬಂಧನ ಅಣ್ಣ- ತಂಗಿಯರ ನಡುವಿನ ಬಾಂಧವ್ಯವನ್ನು ವೃದ್ಧಿಸುವ ಹಬ್ಬ. ಪ್ರತಿಯೊಬ್ಬ ತಂಗಿ ತನ್ನ ಅಣ್ಣನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುತ್ತಾರೆ. ಈ ಹಬ್ಬವನ್ನು ಭಾರತ ದೇಶದಾದ್ಯಂತ ಆಚರಿಸುತ್ತಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…