ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.
ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್ನ ಪೂರ್ವಾಭ್ಯಾಸ (ರಿಹರ್ಸಲ್)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.
ಆದಿತ್ಯ-L1 ಮಿಷನ್ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.
ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್ ಅನ್ನು ಲಾಂಚ್ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.…
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…