ಅಂತಾರಾಷ್ಟ್ರೀಯ

ಚಂದ್ರಯಾನ-3 ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈ ಹಾಕಿದ ಇಸ್ರೋ

ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.

ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್​ನ ಪೂರ್ವಾಭ್ಯಾಸ (ರಿಹರ್ಸಲ್​)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.

ಆದಿತ್ಯ-L1 ಮಿಷನ್​ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್​ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್​ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.

ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್​ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್​ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್​ ಅನ್ನು ಲಾಂಚ್​ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…

8 hours ago

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…

8 hours ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…

8 hours ago

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…

8 hours ago

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…

8 hours ago

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…

8 hours ago