ಕಿರುತೆರೆಯ ಸದ್ಯದ ಮೋಸ್ಟ್ ಇಂಟ್ರೆಸ್ಟಿಂಗ್ ರಿಯಾಲಿಟಿ ಶೋ ಅಂದ್ರೆ, ಅದು ಫ್ಯಾಮಿಲಿ ಗ್ಯಾಂಗ್ಸ್ಟಾರ್ಸ್. ಧಾರಾವಾಹಿಗಳು ತಮ್ಮ ಗ್ಯಾಂಗ್ ಕಟ್ಟಿಕೊಂಡು ಅಖಾಡಕ್ಕೆ ಇಳಿದು ಎಲ್ಲ ರೀತಿಯ ಸ್ಕಿಲ್ಸ್, ಶಕ್ತಿ-ಯುಕ್ತಿ ಉಪಯೋಗಿಸಿ ಆಡೋ ಆಟನೇ ಈ ಶೋ.
ಸದ್ಯ ಶೋ ಶುರುವಾಗಿ ಸುಮಾರು 2 ತಿಂಗಳು ಆಗ್ತಾ ಬರುತ್ತಿದೆ. ಈ ಹಂತದಲ್ಲಿ ಕಾರ್ಯಕ್ರಮದಲ್ಲಿ 2 ಗುಂಪುಗಳು ಹೊರಗೆ ಉಳಿದಿದ್ದಾವೆ. ಆದ್ರೆ ಸೂಪರ್-8ಗೆ ಬಂದಿರೋ ತಂಡಗಳಲ್ಲಿ ದೊಡ್ಡ ಹಣಾಹಣಿನೇ ನಡೆಯುತ್ತಿದೆ. ಹೋದ ವಾರವಷ್ಟೆ ಡ್ಯಾನ್ಸಿಂಗ್ ಚಾಂಪಿಯನ್ ಹಾಗೂ ಭಾಗ್ಯಲಕ್ಷ್ಮಿ ಈ ಎರಡು ಗುಂಪುಗಳು ಸೆಮಿಫೈನಲ್ಗೆ ಎಂಟ್ರಿ ಆಗಿದ್ದವು. ಇನ್ನೂ ಮಿಕ್ಕ 4 ಗುಂಪುಗಳು ಮುಂದಿನ ಸೆಮಿ ಫೈನಲ್ಸ್ಗೆ ಎಂಟರ್ ಆಗಲು ಫುಲ್ ಪೈಪೋಟಿ ನಡೆಸಲು ತಯಾರಾಗಿದ್ದಾವೆ.ಮುಂದಿನ ವೀಕೆಂಡ್ನಲ್ಲಿ ತ್ರಿಪುರ ಸುಂದರಿ, ಗಿಚ್ಚಿ ಗಿಲಿಗಿಲಿ, ಗೀತಾ ಹಾಗೂ ರಾಮಾಚಾರಿ ಈ 4 ಗುಂಪುಗಳು ಒಬ್ಬರಿಗೊಬ್ಬರು ಸೆಣೆಸಾಟ ನಡೆಸಲಿವೆ.
ಸೆಮಿಫೈನಲ್ಸ್ಗೆ ಈಗಾಗಲೇ 2 ಗುಂಪುಗಳು ಎಂಟ್ರಿ ಆಗಿದ್ದು ಮುಂದಿನ ವಾರ ಮತ್ಯಾವ 2 ಗುಂಪುಗಳು ಎಂಟರ್ ಆಗಲಿವೆ ಅನ್ನೋದು ಸದ್ಯದ ಕುತೂಹಲವಾಗಿದೆ. ಫ್ಯಾಮಿಲಿ ಗ್ಯಾಂಗ್ಸ್ಟಾರ್ಸ್ ವಾರ್ನಲ್ಲಿ ಸೆಮಿಫೈನಲ್ಸ್ ಸದ್ಯದಲ್ಲೇ ಶುರುವಾಗಿದ್ದು ವೀಕ್ಷಕರಿಗೆ ಕುತೂಹಲ ಕೂಡ ದುಪ್ಪಟ್ಟಾಗಿದೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…