ಚಲನಚಿತ್ರ

ರೋಚಕ ಹಂತದಲ್ಲಿ ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್​​ ಶೋ

ಕಿರುತೆರೆಯ ಸದ್ಯದ ಮೋಸ್ಟ್ ಇಂಟ್ರೆಸ್ಟಿಂಗ್ ರಿಯಾಲಿಟಿ ಶೋ ಅಂದ್ರೆ, ಅದು ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್. ಧಾರಾವಾಹಿಗಳು ತಮ್ಮ ಗ್ಯಾಂಗ್ ಕಟ್ಟಿಕೊಂಡು ಅಖಾಡಕ್ಕೆ ಇಳಿದು ಎಲ್ಲ ರೀತಿಯ ಸ್ಕಿಲ್ಸ್, ಶಕ್ತಿ-ಯುಕ್ತಿ ಉಪಯೋಗಿಸಿ ಆಡೋ ಆಟನೇ ಈ ಶೋ.

ಸದ್ಯ ಶೋ ಶುರುವಾಗಿ ಸುಮಾರು 2 ತಿಂಗಳು ಆಗ್ತಾ ಬರುತ್ತಿದೆ. ಈ ಹಂತದಲ್ಲಿ ಕಾರ್ಯಕ್ರಮದಲ್ಲಿ 2 ಗುಂಪುಗಳು ಹೊರಗೆ ಉಳಿದಿದ್ದಾವೆ. ಆದ್ರೆ ಸೂಪರ್-8ಗೆ ಬಂದಿರೋ ತಂಡಗಳಲ್ಲಿ ದೊಡ್ಡ ಹಣಾಹಣಿನೇ ನಡೆಯುತ್ತಿದೆ. ಹೋದ ವಾರವಷ್ಟೆ ಡ್ಯಾನ್ಸಿಂಗ್ ಚಾಂಪಿಯನ್ ಹಾಗೂ ಭಾಗ್ಯಲಕ್ಷ್ಮಿ ಈ ಎರಡು ಗುಂಪುಗಳು ಸೆಮಿಫೈನಲ್​ಗೆ​ ಎಂಟ್ರಿ ಆಗಿದ್ದವು. ಇನ್ನೂ ಮಿಕ್ಕ 4 ಗುಂಪುಗಳು ಮುಂದಿನ ಸೆಮಿ ಫೈನಲ್ಸ್​ಗೆ ಎಂಟರ್​ ಆಗಲು ಫುಲ್​ ಪೈಪೋಟಿ ನಡೆಸಲು ತಯಾರಾಗಿದ್ದಾವೆ.ಮುಂದಿನ ವೀಕೆಂಡ್​ನಲ್ಲಿ ತ್ರಿಪುರ ಸುಂದರಿ, ಗಿಚ್ಚಿ ಗಿಲಿಗಿಲಿ, ಗೀತಾ ಹಾಗೂ ರಾಮಾಚಾರಿ ಈ 4 ಗುಂಪುಗಳು ಒಬ್ಬರಿಗೊಬ್ಬರು ಸೆಣೆಸಾಟ ನಡೆಸಲಿವೆ.

ಸೆಮಿಫೈನಲ್ಸ್​​ಗೆ ಈಗಾಗಲೇ 2 ಗುಂಪುಗಳು ಎಂಟ್ರಿ ಆಗಿದ್ದು ಮುಂದಿನ ವಾರ ಮತ್ಯಾವ 2 ಗುಂಪುಗಳು ಎಂಟರ್​ ಆಗಲಿವೆ ಅನ್ನೋದು ಸದ್ಯದ ಕುತೂಹಲವಾಗಿದೆ. ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್​ ವಾರ್​ನಲ್ಲಿ ಸೆಮಿಫೈನಲ್ಸ್​ ಸದ್ಯದಲ್ಲೇ ಶುರುವಾಗಿದ್ದು ವೀಕ್ಷಕರಿಗೆ ಕುತೂಹಲ ಕೂಡ ದುಪ್ಪಟ್ಟಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…

1 day ago

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…

1 day ago

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…

1 day ago

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…

1 day ago

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…

1 day ago

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…

1 day ago