ಚಲನಚಿತ್ರ

ರೋಚಕ ಹಂತದಲ್ಲಿ ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್​​ ಶೋ

ಕಿರುತೆರೆಯ ಸದ್ಯದ ಮೋಸ್ಟ್ ಇಂಟ್ರೆಸ್ಟಿಂಗ್ ರಿಯಾಲಿಟಿ ಶೋ ಅಂದ್ರೆ, ಅದು ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್. ಧಾರಾವಾಹಿಗಳು ತಮ್ಮ ಗ್ಯಾಂಗ್ ಕಟ್ಟಿಕೊಂಡು ಅಖಾಡಕ್ಕೆ ಇಳಿದು ಎಲ್ಲ ರೀತಿಯ ಸ್ಕಿಲ್ಸ್, ಶಕ್ತಿ-ಯುಕ್ತಿ ಉಪಯೋಗಿಸಿ ಆಡೋ ಆಟನೇ ಈ ಶೋ.

ಸದ್ಯ ಶೋ ಶುರುವಾಗಿ ಸುಮಾರು 2 ತಿಂಗಳು ಆಗ್ತಾ ಬರುತ್ತಿದೆ. ಈ ಹಂತದಲ್ಲಿ ಕಾರ್ಯಕ್ರಮದಲ್ಲಿ 2 ಗುಂಪುಗಳು ಹೊರಗೆ ಉಳಿದಿದ್ದಾವೆ. ಆದ್ರೆ ಸೂಪರ್-8ಗೆ ಬಂದಿರೋ ತಂಡಗಳಲ್ಲಿ ದೊಡ್ಡ ಹಣಾಹಣಿನೇ ನಡೆಯುತ್ತಿದೆ. ಹೋದ ವಾರವಷ್ಟೆ ಡ್ಯಾನ್ಸಿಂಗ್ ಚಾಂಪಿಯನ್ ಹಾಗೂ ಭಾಗ್ಯಲಕ್ಷ್ಮಿ ಈ ಎರಡು ಗುಂಪುಗಳು ಸೆಮಿಫೈನಲ್​ಗೆ​ ಎಂಟ್ರಿ ಆಗಿದ್ದವು. ಇನ್ನೂ ಮಿಕ್ಕ 4 ಗುಂಪುಗಳು ಮುಂದಿನ ಸೆಮಿ ಫೈನಲ್ಸ್​ಗೆ ಎಂಟರ್​ ಆಗಲು ಫುಲ್​ ಪೈಪೋಟಿ ನಡೆಸಲು ತಯಾರಾಗಿದ್ದಾವೆ.ಮುಂದಿನ ವೀಕೆಂಡ್​ನಲ್ಲಿ ತ್ರಿಪುರ ಸುಂದರಿ, ಗಿಚ್ಚಿ ಗಿಲಿಗಿಲಿ, ಗೀತಾ ಹಾಗೂ ರಾಮಾಚಾರಿ ಈ 4 ಗುಂಪುಗಳು ಒಬ್ಬರಿಗೊಬ್ಬರು ಸೆಣೆಸಾಟ ನಡೆಸಲಿವೆ.

ಸೆಮಿಫೈನಲ್ಸ್​​ಗೆ ಈಗಾಗಲೇ 2 ಗುಂಪುಗಳು ಎಂಟ್ರಿ ಆಗಿದ್ದು ಮುಂದಿನ ವಾರ ಮತ್ಯಾವ 2 ಗುಂಪುಗಳು ಎಂಟರ್​ ಆಗಲಿವೆ ಅನ್ನೋದು ಸದ್ಯದ ಕುತೂಹಲವಾಗಿದೆ. ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್​ ವಾರ್​ನಲ್ಲಿ ಸೆಮಿಫೈನಲ್ಸ್​ ಸದ್ಯದಲ್ಲೇ ಶುರುವಾಗಿದ್ದು ವೀಕ್ಷಕರಿಗೆ ಕುತೂಹಲ ಕೂಡ ದುಪ್ಪಟ್ಟಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

1 day ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

1 day ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

2 days ago

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

5 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

6 days ago