ಕಿರುತೆರೆಯ ಸದ್ಯದ ಮೋಸ್ಟ್ ಇಂಟ್ರೆಸ್ಟಿಂಗ್ ರಿಯಾಲಿಟಿ ಶೋ ಅಂದ್ರೆ, ಅದು ಫ್ಯಾಮಿಲಿ ಗ್ಯಾಂಗ್ಸ್ಟಾರ್ಸ್. ಧಾರಾವಾಹಿಗಳು ತಮ್ಮ ಗ್ಯಾಂಗ್ ಕಟ್ಟಿಕೊಂಡು ಅಖಾಡಕ್ಕೆ ಇಳಿದು ಎಲ್ಲ ರೀತಿಯ ಸ್ಕಿಲ್ಸ್, ಶಕ್ತಿ-ಯುಕ್ತಿ ಉಪಯೋಗಿಸಿ ಆಡೋ ಆಟನೇ ಈ ಶೋ.
ಸದ್ಯ ಶೋ ಶುರುವಾಗಿ ಸುಮಾರು 2 ತಿಂಗಳು ಆಗ್ತಾ ಬರುತ್ತಿದೆ. ಈ ಹಂತದಲ್ಲಿ ಕಾರ್ಯಕ್ರಮದಲ್ಲಿ 2 ಗುಂಪುಗಳು ಹೊರಗೆ ಉಳಿದಿದ್ದಾವೆ. ಆದ್ರೆ ಸೂಪರ್-8ಗೆ ಬಂದಿರೋ ತಂಡಗಳಲ್ಲಿ ದೊಡ್ಡ ಹಣಾಹಣಿನೇ ನಡೆಯುತ್ತಿದೆ. ಹೋದ ವಾರವಷ್ಟೆ ಡ್ಯಾನ್ಸಿಂಗ್ ಚಾಂಪಿಯನ್ ಹಾಗೂ ಭಾಗ್ಯಲಕ್ಷ್ಮಿ ಈ ಎರಡು ಗುಂಪುಗಳು ಸೆಮಿಫೈನಲ್ಗೆ ಎಂಟ್ರಿ ಆಗಿದ್ದವು. ಇನ್ನೂ ಮಿಕ್ಕ 4 ಗುಂಪುಗಳು ಮುಂದಿನ ಸೆಮಿ ಫೈನಲ್ಸ್ಗೆ ಎಂಟರ್ ಆಗಲು ಫುಲ್ ಪೈಪೋಟಿ ನಡೆಸಲು ತಯಾರಾಗಿದ್ದಾವೆ.ಮುಂದಿನ ವೀಕೆಂಡ್ನಲ್ಲಿ ತ್ರಿಪುರ ಸುಂದರಿ, ಗಿಚ್ಚಿ ಗಿಲಿಗಿಲಿ, ಗೀತಾ ಹಾಗೂ ರಾಮಾಚಾರಿ ಈ 4 ಗುಂಪುಗಳು ಒಬ್ಬರಿಗೊಬ್ಬರು ಸೆಣೆಸಾಟ ನಡೆಸಲಿವೆ.
ಸೆಮಿಫೈನಲ್ಸ್ಗೆ ಈಗಾಗಲೇ 2 ಗುಂಪುಗಳು ಎಂಟ್ರಿ ಆಗಿದ್ದು ಮುಂದಿನ ವಾರ ಮತ್ಯಾವ 2 ಗುಂಪುಗಳು ಎಂಟರ್ ಆಗಲಿವೆ ಅನ್ನೋದು ಸದ್ಯದ ಕುತೂಹಲವಾಗಿದೆ. ಫ್ಯಾಮಿಲಿ ಗ್ಯಾಂಗ್ಸ್ಟಾರ್ಸ್ ವಾರ್ನಲ್ಲಿ ಸೆಮಿಫೈನಲ್ಸ್ ಸದ್ಯದಲ್ಲೇ ಶುರುವಾಗಿದ್ದು ವೀಕ್ಷಕರಿಗೆ ಕುತೂಹಲ ಕೂಡ ದುಪ್ಪಟ್ಟಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…