ಇಂದು ಬಸ್ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಫುಟ್ಬೋರ್ಡ್ನಲ್ಲಿ ನಿಂತವರ ವಿರುದ್ಧ ಕ್ರಮಕೈಗೊಂಡಿದ್ದಾರೆ.
ಅಲ್ಲದೆ, ಇನ್ನು ಮುಂದಕ್ಕೆ ನಿಂತಿರುವುದು ಕಂಡುಬಂದರೆ ಬಸ್ ಮುಂದಕ್ಕೆ ಕೊಂಡೊಯ್ಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಬಾಗಿಲು ಹೊಂದಿರುವ ಬಸ್ಗಳು ಇನ್ನೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಹಾಗೂ ಬಾಗಿಲನ್ನು ಸಂಚಾರದ ಸಮಯದಲ್ಲಿ ಮುಚ್ಚಿರಬೇಕೆಂದು ಎಂದು ಪೊಲೀಸರು ತಿಳಿಸಿದ್ದಾರೆ. ಫುಟ್ ಬೋರ್ಡ್ ನಲ್ಲಿ ಯಾರಾದರು ನಿಂತಿದ್ದರೆ, ಹಾಗೂ ಬಾಗಿಲು ಮುಚ್ಚದೇ ಇದ್ದಲ್ಲಿ ಬಸ್ ಸಂಚರಿಸಬಾರದೆಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.…
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…