ಇಂದು ಬಸ್ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ ಬಾಗಿಲು ಕಡ್ಡಾಯಗೊಳಿಸಿದ್ದಾರೆ. ಈ ನಡುವೆ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಫುಟ್ಬೋರ್ಡ್ನಲ್ಲಿ ನಿಂತವರ ವಿರುದ್ಧ ಕ್ರಮಕೈಗೊಂಡಿದ್ದಾರೆ.
ಅಲ್ಲದೆ, ಇನ್ನು ಮುಂದಕ್ಕೆ ನಿಂತಿರುವುದು ಕಂಡುಬಂದರೆ ಬಸ್ ಮುಂದಕ್ಕೆ ಕೊಂಡೊಯ್ಯಬಾರದೆಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಬಾಗಿಲು ಹೊಂದಿರುವ ಬಸ್ಗಳು ಇನ್ನೂ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಹಾಗೂ ಬಾಗಿಲನ್ನು ಸಂಚಾರದ ಸಮಯದಲ್ಲಿ ಮುಚ್ಚಿರಬೇಕೆಂದು ಎಂದು ಪೊಲೀಸರು ತಿಳಿಸಿದ್ದಾರೆ. ಫುಟ್ ಬೋರ್ಡ್ ನಲ್ಲಿ ಯಾರಾದರು ನಿಂತಿದ್ದರೆ, ಹಾಗೂ ಬಾಗಿಲು ಮುಚ್ಚದೇ ಇದ್ದಲ್ಲಿ ಬಸ್ ಸಂಚರಿಸಬಾರದೆಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…
ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್…
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…
ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…
ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…