ಮೂಡುಬಿದಿರೆ: ಅವಿಭಜಿತ ದ.ಕ. ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಸೆ.10 ಆದಿತ್ಯವಾರದಂದು ಮೂಡುಬಿದಿರೆಯ ಒಂಟಿಕಟ್ಟೆಯಲ್ಲಿರುವ ಕೋಟಿ-ಚೆನ್ನಯ ಕಂಬಳ ವಠಾರದಲ್ಲಿರುವ ಸೃಷ್ಠಿ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡ ಅವರು ತಿಳಿಸಿದ್ದಾರೆ.
ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ತೀರ್ಪುಗಾರರು, ಓಟಗಾರರು, ಕಂಬಳ ಸಹಕಾರಿ ವರ್ಗದವರು ಭಾಗವಹಿಸುವಂತೆ ವಿನಂತಿಸಿದ್ದಾರೆ.
ನೂತನ ಕಂಬಳ ಜಿಲ್ಲಾ ಸಮಿತಿ ರಚನೆ ಹಾಗೂ 2023-24 ನೇ ಋತುವಿನ ವಿವಿಧ ಕಂಬಳದ ದಿನಾಂಕಗಳನ್ನು ಅದೇ ದಿನ ನಿರ್ಧರಿಸಲಾಗುವುದು. ಆದ್ದರಿಂದ ಕಂಬಳ ವ್ಯವಸ್ಥಾಪಕರೆಲ್ಲರೂ ತಪ್ಪದೆ ಆ ದಿನ ಹಾಜರಿರುವಂತೆ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ನಾರಾವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…