ಜನ ಮನದ ನಾಡಿ ಮಿಡಿತ

Advertisement

ತೋಕೂರು ಮಠ ನಿವಾಸಿ ರತಿ ಭಟ್ ಅನಾರೋಗ್ಯದಿಂದ ನಿಧನ

ಹಳೆಯಂಗಡಿ ಸಮೀಪದ ತೋಕೂರು ಮಠ ನಿವಾಸಿ ರತಿ ಭಟ್ (83) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಸಹಿತ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಕೃಷ್ಣ ಪುನರೂರು,ಉಪಾಧ್ಯಕ್ಷ ಮೋಹನ್ ದಾಸ್, ಮುಲ್ಕಿ ಸೀಮೆ ಅರಸರಾದ ದುಗ್ಗಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ಸ್ ಯುವ ನಾಯಕ ಮಿಥುನ್ ರೈ, ಗ್ರಾಮ ಪಂಚಾಯಿತ್ ಪಡುಪಣಂಬೂರು ಅಧ್ಯಕ್ಷ್ಯೆ ಕುಸುಮ ಚಂದ್ರಶೇಖರ, ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯ ಸಂತೋಷ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಣ್ಣ ದೇವಾಡಿಗ ಮುಂಬೈ, ಕಾರ್ಯದರ್ಶಿ ಪುರುಷೋತ್ತಮ ಕೋಟ್ಯಾನ್, ಯುವಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮಹಿಳಾ ಮಂಡಲ ಅಧ್ಯಕ್ಷೆ ಅನುಪಮ ರಾವ್, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಹಾಗೂ ತೋಕೂರು ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಊರಿನ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!