ಜನ ಮನದ ನಾಡಿ ಮಿಡಿತ

Advertisement

ತೋಕೂರು ಮಠ ನಿವಾಸಿ ರತಿ ಭಟ್ ಅನಾರೋಗ್ಯದಿಂದ ನಿಧನ

ಹಳೆಯಂಗಡಿ ಸಮೀಪದ ತೋಕೂರು ಮಠ ನಿವಾಸಿ ರತಿ ಭಟ್ (83) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಸಹಿತ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಕೃಷ್ಣ ಪುನರೂರು,ಉಪಾಧ್ಯಕ್ಷ ಮೋಹನ್ ದಾಸ್, ಮುಲ್ಕಿ ಸೀಮೆ ಅರಸರಾದ ದುಗ್ಗಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ಸ್ ಯುವ ನಾಯಕ ಮಿಥುನ್ ರೈ, ಗ್ರಾಮ ಪಂಚಾಯಿತ್ ಪಡುಪಣಂಬೂರು ಅಧ್ಯಕ್ಷ್ಯೆ ಕುಸುಮ ಚಂದ್ರಶೇಖರ, ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯ ಸಂತೋಷ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಣ್ಣ ದೇವಾಡಿಗ ಮುಂಬೈ, ಕಾರ್ಯದರ್ಶಿ ಪುರುಷೋತ್ತಮ ಕೋಟ್ಯಾನ್, ಯುವಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮಹಿಳಾ ಮಂಡಲ ಅಧ್ಯಕ್ಷೆ ಅನುಪಮ ರಾವ್, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಹಾಗೂ ತೋಕೂರು ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಊರಿನ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!