ಹಳೆಯಂಗಡಿ ಸಮೀಪದ ತೋಕೂರು ಮಠ ನಿವಾಸಿ ರತಿ ಭಟ್ (83) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಸಹಿತ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಕೃಷ್ಣ ಪುನರೂರು,ಉಪಾಧ್ಯಕ್ಷ ಮೋಹನ್ ದಾಸ್, ಮುಲ್ಕಿ ಸೀಮೆ ಅರಸರಾದ ದುಗ್ಗಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ಸ್ ಯುವ ನಾಯಕ ಮಿಥುನ್ ರೈ, ಗ್ರಾಮ ಪಂಚಾಯಿತ್ ಪಡುಪಣಂಬೂರು ಅಧ್ಯಕ್ಷ್ಯೆ ಕುಸುಮ ಚಂದ್ರಶೇಖರ, ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯ ಸಂತೋಷ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಣ್ಣ ದೇವಾಡಿಗ ಮುಂಬೈ, ಕಾರ್ಯದರ್ಶಿ ಪುರುಷೋತ್ತಮ ಕೋಟ್ಯಾನ್, ಯುವಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಮಹಿಳಾ ಮಂಡಲ ಅಧ್ಯಕ್ಷೆ ಅನುಪಮ ರಾವ್, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಹಾಗೂ ತೋಕೂರು ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಊರಿನ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…