ಕರಾವಳಿ

“ಸೌಜನ್ಯ ಒಂದು ಶಕ್ತಿ; ಈ ಬಾರಿ ನ್ಯಾಯ ಸಿಕ್ಕೇಸಿಗುತ್ತದೆ”; ಮಹೇಶ್ ಶೆಟ್ಟಿ ತಿಮರೋಡಿ


ಸೌಜನ್ಯ ಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ
ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ
ಮಹೇಶ್ ಶೆಟ್ಟಿ ತಿಮರೋಡಿಯವರು, ಹಾವಿನ ದ್ವೇಷ 12 ವರ್ಷ ಇರ್ತದೆ. ಸೌಜನ್ಯ ಪ್ರಕರಣಕ್ಕೂ 12 ನೇ
ವರ್ಷ ಇನ್ನು ಮೂರೇ ತಿಂಗಳಲ್ಲಿ ತುಂಬಲಿದೆ. ಕುಕ್ಕೆ ಸುಬ್ರಹ್ಮಣ್ಯನಾಗನ ಕ್ಷೇತ್ರದಲ್ಲಿ ನಾವೆಲ್ಲಾ ಇದ್ದು ಪ್ರಾರ್ಥನೆ
ಮಾಡಿದ್ದೇವೆ. ಈ ಬಾರಿ ನ್ಯಾಯ ಸಿಗಲಿದೆ. ಆ ದಿನ ದೂರ ಇಲ್ಲ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…

3 hours ago

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್…

3 hours ago

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…

21 hours ago

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…

21 hours ago

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…

21 hours ago

ಬಂಟ್ವಾಳ: ವಿದ್ಯುತ್ ತುರಿಮಣೆಯಲ್ಲಿ ಸಿಲುಕಿದ ಸಿಬ್ಬಂದಿ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿ

ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…

22 hours ago