ಜನ ಮನದ ನಾಡಿ ಮಿಡಿತ

Advertisement

ಹಾಸ್ಟೆಲ್‌ನಲ್ಲಿ ಓದುತ್ತಿದ್ದ SSLC ವಿದ್ಯಾರ್ಥಿನಿ ಮನೆಗೆ ಬಂದು ಆತ್ಮಹತ್ಯೆ

ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಪಡುಕೋಣೆಯಲ್ಲಿ ನಡೆದಿದೆ.

ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ವಿದ್ಯಾರ್ಥಿನಿ, ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು, ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ ಈಕೆ ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಹೋಗಿದ್ದಳು. ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು, ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಈ ಮಧ್ಯೆ ಸಿಂಧು ಮನೆಯವರ ಗಮನಕ್ಕೆ ಬಾರದಂತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

error: Content is protected !!