ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಕ್ಯಾಶಿಯರ್ಗೆ ಚಾಕುವಿನಿಂದ ಇರಿದ ಘಟನೆ ಯಡಿಯೂರು ಬಳಿಯ ಎಂಬಿಆರ್ ಬಾರ್ ನಲ್ಲಿ ನಡೆದಿದೆ.
ಆಗಸ್ಟ್ 28ರ ರಾತ್ರಿ 1.40 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಪುನೀತ್ ಮತ್ತು ಸಹಚರರು ಕ್ಯಾಶಿಯರ್ ಸ್ವಾಗತ್ ಗೌಡ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ.
ಕ್ಯಾಶಿಯರ್ ಸ್ವಾಗತ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಈ ಘಟನೆ ಸಂಬಂಧಿಸಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ…
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…