ಜನ ಮನದ ನಾಡಿ ಮಿಡಿತ

Advertisement

ಮಣಿಪುರದಲ್ಲಿ ಮತ್ತೇ ಭುಗಿಲೆದ್ದ ಹಿಂಸಾಚಾರ; 8 ಮಂದಿ ಸಾವು

ಮಣಿಪುರದ ಬಿಷ್ಣುಪುರ್​ ಮತ್ತು ಚುರಾಚಂದ್​ಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ​ ಮತ್ತು ಮೈತೇಯಿ​ ನಡುವೆ ಈ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ 8 ಮಂದಿ ಸಾವನ್ನಪ್ಪಿದರೆ 18 ಮಂದಿಗೆ ಗಾಯವಾಗಿದೆ.

ಆಗಸ್ಟ್​ 29ರಂದು ನಡೆದ ಗುಂಡಿನ ಕಾಳಗದಲ್ಲಿ ಖೋರೆಂಟಾಕ್​ ಪ್ರದೇಶದಲ್ಲಿ 30 ವರ್ಷದ ಗ್ರಾಮ ಸಯಂಸೇವಕನನ್ನು ಹತ್ಯೆ ಮಾಡಲಾಗಿದೆ. ನಂತರ ನಡೆದ ಗುಂಡಿನ ದಾಳಿಗೆ ಒಟ್ಟು 8 ಜನರು ಅಸುನೀಗಿದ್ದಾರೆ.

ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆಯಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಅಂದಹಾಗೆಯೇ ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮಿಟಿಸ್​​ ಸಮುದಾಯ ಬೇಡಿಕೆ ವಿರುದ್ಧ ಕುಕಿ​​ ಸಮುದಾಯ ಮೆರವಣಿಗೆ ಆಯೋಜಿಸಿತ್ತು. ಅಲ್ಲಿಂದ ಈ ಜನಾಂಗೀಯ ನಿಂದನೆಯ ಘರ್ಷಣೆ ಪ್ರಾರಂಭವಾಗಿದೆ.

ಇನ್ನು ಮಣಿಪುರದಲ್ಲಿ 53 ಪ್ರತಿಶತದಷ್ಟು ಮೈತೇಯಿ​ ಜನಾಂಗಗಳು ವಾಸಿಸುತ್ತಿದ್ದಾರೆ. ಶೇ.40ರಷ್ಟು ಕುಕಿ​ ಮತ್ತು ನಾಗಾ ಜನಾಂಗದವರರು ಇದ್ದು, ಗುಡ್ಡಗಾಡಿನಲ್ಲಿ ವಾಸಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!