ಕಿನ್ನಿಗೋಳಿ: ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ ತೋಕೂರು ರಾಮಣ್ಣ ಶೆಟ್ಟಿ ಮೆಮೋರಿಯಲ್ ಶಾಲೆಯಲ್ಲಿ ನಡೆದ ಯಕ್ಷವದ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮ ಉದ್ಘಾಟನೆ ನಡೆಯಿತು.
ಈ ಸಂದರ್ಭ ಶಾಲೆಯ ಪ್ರಾಂಶುಪಾಲರನ್ನು ಪಟ್ಲ ಫೌಂಡೇಶನ್ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರು ವಾಸುದೇವ ಐತಾಳ್ ಮೀನಾಕ್ಷಿ ಐತಾಳ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಶಾಲಾ ಪ್ರಾಂಶುಪಾಲೆ ಶ್ರೀಲತಾ ರಾವ್, ಸತೀಶ್ ಶೆಟ್ಟಿ ಎಕ್ಕಾರು, ಉಪಸ್ಥಿತರಿದ್ದರು. ಅಜಿತ್ ಕೆರೆಕಾಡು ಸ್ವಾಗತಿಸಿ ಶಿಕ್ಷಕಿ ವಾಣಿ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಸುರೇಖ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…