ಎಕ್ಕಾರು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಡೇಶನ್ ವತಿಯಿಂದ ನಡೆಯುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

ಪಟ್ಲ ಫೌಂಡೇಶನ್ ನ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ವಾಸುದೇವ ಐತಾಳ್, ಶಿಕ್ಷಣ ಇಲಾಖೆಯ ಪಿತಾಂಬರ ಕೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುದೀಪ್ ಅಮೀನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷ ದ್ರುವ ಪಟ್ಲ ಪೌಂಡೇಶನ್ ನ ಸತೀಶ್ ಶೆಟ್ಟಿ ಎಕ್ಕಾರು, ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ, ಮೀನಾಕ್ಷಿ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪದ್ಯಾಯನಿ ಇಂದಿರಾ ಎನ್ ರಾವ್ ಧನ್ಯವಾದ ಸಮರ್ಪಿಸಿದರು. ಡಾ.ಅನೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.



